Homeಮುಖಪುಟನಡುಬೀದಿಯಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿದ ಗ್ರಾ ಪಂ ಸದಸ್ಯನ ಸಹೋದರ.. ವಿಡಿಯೋ ವೈರಲ್

ನಡುಬೀದಿಯಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿದ ಗ್ರಾ ಪಂ ಸದಸ್ಯನ ಸಹೋದರ.. ವಿಡಿಯೋ ವೈರಲ್

- Advertisement -
- Advertisement -

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಗ್ರಾ ಪಂ ಸದಸ್ಯನ ಸಹೋದರನಾದ ಸಂತೋಷ್ ರೆಡ್ಡಿ ಎಂಬಾತ ಲಾಂಗ್ ಹಿಡಿದು ಓಡಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ಜರುಗಿದೆ.

ಸಂತೋಷ್ ರೆಡ್ಡಿ ಕುಪೇಂದ್ರ ಎನ್ನುವರೊಂದಿಗೆ ಕಾಮಗಾರಿ ಟೆಂಡರ್ ವಿಚಾರವಾಗಿ ಜಗಳವಾಡಿ ಗಲಾಟೆ ಮಾಡಿಕೊಂಡು ಲಾಂಗ್ ಹಿಡಿದು ಗ್ರಾಮದ ರಸ್ತೆಯಲ್ಲಿ ಓಡಾಡಿ ಬೆದರಿಕೆ ಹಾಕಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಂಗಾರಪೇಟೆಯ ಮಾಗೊಂದಿ ಗ್ರಾಮ ಪಂಚಾಯ್ತಿ ಸದಸ್ಯ ಸೋಮಶೇಖರ ರೆಡ್ಡಿ ಸಹೋದರನಾದ ಸಂತೋಷ್ ರೆಡ್ಡಿ, ಈ ಹಿಂದೆ ಕಾಮಗಾರಿ ಗುತ್ತಿಗೆ ವಿಚಾರವಾಗಿ ಕುಪೇಂದ್ರನೊಡನೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...