Homeಮುಖಪುಟಸಿದ್ದರಾಮಯ್ಯ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ರಾಜಿನಾಮೆ..

ಸಿದ್ದರಾಮಯ್ಯ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ರಾಜಿನಾಮೆ..

- Advertisement -
- Advertisement -

ಇಂದು ಪ್ರಕಟಗೊಂಡ ಉಪಚುನಾವಣೆಯ ಫಲಿತಾಂಶ ಬಿಜೆಪಿ ಪಾಳೆಯಕ್ಕೆ ಭರ್ಜರಿ ಸಂಭ್ರಮ ತಂದರೆ ಕಾಂಗ್ರೆಸ್‌ ಪಾಲಿಗೆ ಒಂದು ರೀತಿಯ ಮರಣಶಾಸನವಾದಂತಿದೆ. ಸೋಲಿನ ಹೊಣೆಹೊತ್ತು ಸಿಎಲ್‌ಪಿ ಮತ್ತು ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೇ ನೀಡಿದ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ಸಹ ರಾಜಿನಾಮೆ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಸೋಲಿನ ಹೊಣೆಹೊತ್ತು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಒಟ್ಟಿನಲ್ಲಿ ಸಾಲು ಸಾಲು ರಾಜಿನಾಮೆಗಳು ಕಾಂಗ್ರೆಸ್ ಪಕ್ಷದಲ್ಲಿ ಸಂಭವಿಸುತ್ತಿದ್ದು ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...